25.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಕ್ರಮದ ಬಗ್ಗೆ ಎಲ್ಲಾ ಇಲಾಖಾಧಿಕಾರಿಗಳ ಸಭೆ ಜೂ.15ರಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರವಾತಿ ಸಭಾಂಗಣದಲ್ಲಿ ನಡೆಯಿತು.

ತಾ.ಪಂ.ಇಓ ಭವಾನಿಶಂಕರ್ ಎನ್, ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿಎಸ್, ಉಪ ತಹಶೀಲ್ದಾರ್ ರವೀಂದ್ರ ಶೆಟ್ಟಿ, ತಾಲೂಕು ಮಟ್ಟದ ಅಧಿಕಾರಿಗಳು, ವಿಎ ಮತ್ತು ಪಿಡಿಓಗಳು ಭಾಗವಹಿಸಿದ್ದರು.

Related posts

ಮಾ.27ರಿಂದ ಎ.1: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya
error: Content is protected !!