29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

ಗುರುವಾಯನಕೆರೆ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನೆ ವ್ಯಾಪ್ತಿಯ ಗುರುವಾಯನಕೆರೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ಜೂ. 14ರಂದು ಕಾಪಿನಡ್ಕ ಸ.ಕಿಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ ಮಾಡಲಾಯಿತು.

ಶಾಲಾ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಅಕ್ಷರ ದಾಸೋಹ ಕೊಠಡಿ ಬಳಿ ಹುಲ್ಲು ತೆಗೆದು ಸ್ವಚ್ಛ ಗೊಳಿಸಲಾಯಿತು. ಈ ವೇಳೆ ಕ್ಯಾಪ್ಟನ್ ವಿಶ್ವನಾಥ್ ರವರು ಹಣ್ಣಿನ ಗಿಡ ಹಾಗೂ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶಾಂತಿ , ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಬಳಂಜ ವಲಯದ ಮೇಲ್ವಿಚಾರಕಿ ಪದ್ಮಾವತಿ ತಂಡದ ಸಂಯೋಜಕಿ ಸವಿತಾ ಪಿರೇರಾ, ಸೇವಾ ಪ್ರತಿನಿಧಿ ಭಾರತಿ, ಪೋಷಕರು, ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಘಟಕದ 14 ಮಂದಿ ಸ್ವಯಂ ಸೇವಕರು ಭಾಗವಹಿಸಿದರು.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya

ಕುತ್ಲೂರು ನಿವಾಸಿ ಶ್ರೀಮತಿ ನಿಧನ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya
error: Content is protected !!