August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಜೂ.16 ರಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪೊಲೀಸ್ ಇಲಾಖೆಯ KA-01-G-6463 ಇನೋವಾ ಕಾರು ಪಲ್ಟಿಯಾಗಿದೆ.

ಇನೋವಾ ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯವಾಗಿಲ್ಲ, ಇನೋವಾ ಕಾರು ಪಲ್ಟಿ ರಭಸಕ್ಕೆ ಹಾನಿಯಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಕಾರಿನಲ್ಲಿದ್ದ ನಾಲ್ಕು ಜನ ಆಗಮಿಸಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!