29.3 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಗರ ಮಹಿಳಾ ಘಟಕದ ಸಭೆ ನಡೆಯಿತು.

ವಂದನಾ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಮಹಿಳಾ ಸಂಘಟನೆ, SIR, ಮಹಿಳಾ ಮೀಸಲಾತಿ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನಮಿತಾ ಪೂಜಾರಿಯವರು ಕಾಂಗ್ರೆಸ್ ಪಕ್ಷದಲ್ಲಿ ಇರುವ ಶಿಸ್ತು, ಸಿದ್ದಾಂತ, ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ಗ್ರಾಮೀಣ ಮಹಿಳಾ ಘಟಕದ ಅಧ್ಯಕ್ಷ ನಾಗೇಶ ಗೌಡ ರವರು SIR ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಉಪಾಧ್ಯಕ್ಷೆ ಉಷಾ ಶರತ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರೀಟ ಪಿಂಟೋ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ತೇಜಾಕ್ಷಿ, ಸಾಹಿರ ಬಾನು, ಯಶೋದ, ಹರ್ಷಲತಾ, ವಸಂತಿ ಆಚಾರಿ , ಸವಿತಾ, ಸುಪ್ರೀಯಾ, ಕಳಿಯ ಗ್ರಾಮ ಪಂಚಾಯತ್ ಸದಸ್ಯೆ ಶ್ವೇತಾ, ನಗರ ಬ್ಲಾಕ್ ಕಾರ್ಯದರ್ಶಿ ಷಾಫೀ,, ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
error: Content is protected !!