30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ಬೆಳ್ತಂಗಡಿ : ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಮಾಹಿತಿ ಆಧಾರಿತ ಓರಿಯೆಂಟೇಶನ್ ಕಾರ್ಯಕ್ರಮ ಜೂ16 ರಂದು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಕಾಲೇಜಿನ ನೀತಿ ನಿಯಮಗಳನ್ನು ತಿಳಿಸಿದರು.
ಲೆಕ್ಕಶಾಸ್ತ್ರ ಉಪನ್ಯಾಸಕಿ ಸುಷ್ಮಾ ಸ್ವಾಗತಿಸಿದರು. ಗಣಕ ವಿಜ್ಞಾನ ಉಪನ್ಯಾಸಕಿ ಶುಭಲಕ್ಷ್ಮೀ ನಿರೂಪಿಸಿದರು. ವ್ಯವಹಾರ ಅಧ್ಯಯನ ಉಪನ್ಯಾಸಕಿ ನಂದಿನಿ ಶರ್ಮಾ ವಂದಿಸಿದರು.

Related posts

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya
error: Content is protected !!