29.3 C
ಪುತ್ತೂರು, ಬೆಳ್ತಂಗಡಿ
June 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿವರದಿ

ಇಳಂತಿಲ: ದರೋಡೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟ

ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಎಂಬಲ್ಲಿ, ದಿನಾಂಕ: 20.03.2023 ರಂದು ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ಕಲಂ 392,216(A)IPC ಮತ್ತು 196,115r/w 190(2) IMV ACT ರಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ.

ಸದ್ರಿ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮನು ಬಿ.ಕೆ ರವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392,216(A)IPC ಮತ್ತು 196,115r/w 190(2) IMV ACT ಅಡಿಯಲ್ಲಿ ತಲಾ 10000 ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿರುತ್ತದೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆರವರು ಸಮರ್ಥವಾಗಿ ವಾದಮಂಡಿಸಿರುತ್ತಾರೆ.

Related posts

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya
error: Content is protected !!