September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪಿನಡ್ಕ ಸ.ಕಿ.ಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ

ಗುರುವಾಯನಕೆರೆ : ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಯೋಜನೆ ವ್ಯಾಪ್ತಿಯ ಗುರುವಾಯನಕೆರೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ಜೂ. 14ರಂದು ಕಾಪಿನಡ್ಕ ಸ.ಕಿಪ್ರಾ. ಶಾಲಾ ಕೈತೋಟದಲ್ಲಿ ತರಕಾರಿ ಬೀಜಗಳ ನಾಟಿ ಮಾಡಲಾಯಿತು.

ಶಾಲಾ ವಠಾರದಲ್ಲಿ ಹಣ್ಣಿನ ಗಿಡಗಳನ್ನು ನೆಡಲಾಯಿತು. ಅಕ್ಷರ ದಾಸೋಹ ಕೊಠಡಿ ಬಳಿ ಹುಲ್ಲು ತೆಗೆದು ಸ್ವಚ್ಛ ಗೊಳಿಸಲಾಯಿತು. ಈ ವೇಳೆ ಕ್ಯಾಪ್ಟನ್ ವಿಶ್ವನಾಥ್ ರವರು ಹಣ್ಣಿನ ಗಿಡ ಹಾಗೂ ತರಕಾರಿ ಬೀಜಗಳನ್ನು ಉಚಿತವಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶಾಂತಿ , ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಪೂಜಾರಿ, ಬಳಂಜ ವಲಯದ ಮೇಲ್ವಿಚಾರಕಿ ಪದ್ಮಾವತಿ ತಂಡದ ಸಂಯೋಜಕಿ ಸವಿತಾ ಪಿರೇರಾ, ಸೇವಾ ಪ್ರತಿನಿಧಿ ಭಾರತಿ, ಪೋಷಕರು, ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಘಟಕದ 14 ಮಂದಿ ಸ್ವಯಂ ಸೇವಕರು ಭಾಗವಹಿಸಿದರು.

Related posts

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya
error: Content is protected !!