August 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಜೂ.16 ರಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪೊಲೀಸ್ ಇಲಾಖೆಯ KA-01-G-6463 ಇನೋವಾ ಕಾರು ಪಲ್ಟಿಯಾಗಿದೆ.

ಇನೋವಾ ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯವಾಗಿಲ್ಲ, ಇನೋವಾ ಕಾರು ಪಲ್ಟಿ ರಭಸಕ್ಕೆ ಹಾನಿಯಾಗಿದ್ದು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಕಾರಿನಲ್ಲಿದ್ದ ನಾಲ್ಕು ಜನ ಆಗಮಿಸಿದ್ದಾರೆ.

Related posts

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕಳಿಯ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya
error: Content is protected !!