September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

ಬೆಳ್ತಂಗಡಿ: ತಾಲೂಕಿನ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬೃಹತ್ ಕೊಡುಗೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ಕೇಂದ್ರೀಯ ರಸ್ತೆ ನಿಧಿಯಡಿ (Central Road Fund) ಬೆಳ್ತಂಗಡಿ ತಾಲೂಕಿನ ಎರಡು ಪ್ರಮುಖ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಒಟ್ಟು 11 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ.

ತಾಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ವೇಣೂರು-ಅಂಡಿಂಜೆ-ನಾರಾವಿ ಜಿಲ್ಲಾ ಮುಖ್ಯ ರಸ್ತೆಯ ಸಮಗ್ರ ಅಭಿವೃದ್ಧಿಗಾಗಿ 6.00 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

ಸೋಮಂತಡ್ಕದಿಂದ ಹೇಡ್ಯಾವರೆಗಿನ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗಾಗಿ 5.00 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.

Related posts

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya
error: Content is protected !!