September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಸಂಪತ್ ಆಚಾರ್ಯ ಅವರು ಕಾರ್ಕಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಅವರ ಎಡ ಕೈ ಗಂಭೀರ ಗಾಯಗೊಂಡ ಕಾರಣ ಸಂಪೂರ್ಣ ತೆಗೆಯಲಾಗಿದೆ. ತಲೆಗೆ ಬಲವಾದ ಗಾಯಗಳು ಆಗಿರುವ ಕಾರಣ ದೊಡ್ಡ ಮಟ್ಟದ ಶಸ್ತ್ರ ಚಿಕಿತ್ಸೆ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ.

ತೀರ ಬಡಕುಟುಂಬದ ಸಂಪತ್ ಅವರ ಮನೆಗೆ ಈಗ ಆಧಾರ ಸ್ತಂಭವಾಗಿ ಇರುವವರು ಸಹೋದರ ಸೂರ್ಯ ಆಚಾರ್ಯ ಅವರು. ಮನೆಯ ಪೂರ್ಣ ಜವಾಬ್ದಾರಿ ಹೊತ್ತು ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ ಅವರಿಗೆ ಸಹೋದರ ಸಂಪತ್ ಅವರ ಚಿಕಿತ್ಸೆಯ ವೆಚ್ಚಕ್ಕೆ ಅವರಿಂದ ಆಗುವ ವೆಚ್ಚವನ್ನು ಬರಿಸುತ್ತಿದ್ದಾರೆ. ಆದರೆ ಮುಂದಿನ ಒಟ್ಟು ಆಸ್ಪತ್ರೆಯ ವೆಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬೇಕಾಗಿರುವ ಕಾರಣ ಸಜ್ಜನರಾದ ತಾವೆಲ್ಲರೂ ತಮ್ಮ ಕೈಯಲ್ಲಿ ಆಗುವ ಸಹಾಯ ಮಾಡಬೇಕಾಗಿ ವಿನಂತಿಸಲಾಗಿದೆ. ಸಹಾಯ ಮಾಡುವವರು phone pay/ Gpay no: 9731020346

Related posts

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಗೇರಕಟ್ಟೆಯಿಂದ ಮಡಂತ್ಯಾರಿನವರೆಗೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ತಕ್ಷಣ ಕ್ರಮ ಕೈಗೊಳ್ಳುವಂತೆ ಚಾಲಕರ ಹಾಗೂ ಸಾರ್ವಜನಿಕರ ಆಗ್ರಹ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya
error: Content is protected !!