29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

ಉಜಿರೆ : ಜೆಸಿಐ ಉಜಿರೆ ಸಿಟಿ ಮಹಿಳಾ ಜೆಸಿ ವಿಭಾಗದಿಂದ ಪರಿಸರ ಜಾಗೃತಿ ಕಾರ್ಯಕ್ರಮವಾಗಿ ಗಿಡ ನೆಟ್ಟು ಒಂದು ಸೆಲ್ಫಿ ಅಥವಾ ಫೋಟೋವನ್ನು ಕಳುಹಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೆ ಸಿ ಘಟಕದ ಸಾರ್ವಜನಿಕ ವಿಭಾಗದ ಈ ಸ್ಪರ್ಧೆಗೆ ಅತ್ಯುತ್ತಮ ಸ್ಪಂದನೆ ದೊರಕಿದ್ದು ಸಹಜತೆ ಮತ್ತು ಗುಣಮಟ್ಟದ ಆಧಾರದ ಮೇಲೆ ಆಯ್ದ ಫೋಟೋಗಳನ್ನು ಫೋಟೋಗಳು ಹಾಕಲಾಗಿದೆ. ಜನಸಾಮಾನ್ಯರಲ್ಲಿ ಗಿಡ ನೆಡುವಲ್ಲಿ ಆಸಕ್ತಿ ಮತ್ತು ಪರಿಸರದ ಕುರಿತಂತೆ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸ್ಪರ್ಧೆಯ ಆಯ್ದ ಫೋಟೋಗಳಿಗೆ ವಿಶೇಷ ಬಹುಮಾನವನ್ನು ಜೇಸಿಐ ಘಟಕ ಸಂಭ್ರಮದ ದಿನ ನೀಡಲಾಗುವುದು. ಈ ಕುರಿತಂತೆ ಸ್ಪರ್ಧಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಗುವುದು.

Related posts

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya
error: Content is protected !!