23.4 C
ಪುತ್ತೂರು, ಬೆಳ್ತಂಗಡಿ
August 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

ಉಜಿರೆ : ಜೆಸಿಐ ಉಜಿರೆ ಸಿಟಿ ಮಹಿಳಾ ಜೆಸಿ ವಿಭಾಗದಿಂದ ಪರಿಸರ ಜಾಗೃತಿ ಕಾರ್ಯಕ್ರಮವಾಗಿ ಗಿಡ ನೆಟ್ಟು ಒಂದು ಸೆಲ್ಫಿ ಅಥವಾ ಫೋಟೋವನ್ನು ಕಳುಹಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೆ ಸಿ ಘಟಕದ ಸಾರ್ವಜನಿಕ ವಿಭಾಗದ ಈ ಸ್ಪರ್ಧೆಗೆ ಅತ್ಯುತ್ತಮ ಸ್ಪಂದನೆ ದೊರಕಿದ್ದು ಸಹಜತೆ ಮತ್ತು ಗುಣಮಟ್ಟದ ಆಧಾರದ ಮೇಲೆ ಆಯ್ದ ಫೋಟೋಗಳನ್ನು ಫೋಟೋಗಳು ಹಾಕಲಾಗಿದೆ. ಜನಸಾಮಾನ್ಯರಲ್ಲಿ ಗಿಡ ನೆಡುವಲ್ಲಿ ಆಸಕ್ತಿ ಮತ್ತು ಪರಿಸರದ ಕುರಿತಂತೆ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸ್ಪರ್ಧೆಯ ಆಯ್ದ ಫೋಟೋಗಳಿಗೆ ವಿಶೇಷ ಬಹುಮಾನವನ್ನು ಜೇಸಿಐ ಘಟಕ ಸಂಭ್ರಮದ ದಿನ ನೀಡಲಾಗುವುದು. ಈ ಕುರಿತಂತೆ ಸ್ಪರ್ಧಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಗುವುದು.

Related posts

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya
error: Content is protected !!