September 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ವರಕಬೆ ಬಳಿ ಎರಡು ಕಾರು ಹಾಗೂ ಬೈಕ್ ನ ನಡುವೆ ಸರಣಿ ಅಪಘಾತವಾದ ಘಟನೆ ಇಂದು (ಜೂ.17 ) ಮಧ್ಯಾಹ್ನ ನಡೆದಿದೆ.

ಮಂಗಳೂರಿನಿಂದ ಬರುತಿದ್ದ ಕಾರೊಂದು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಮತ್ತೊಂದು ಕಾರು ನಜ್ಜುಗುಜ್ಜಾಗಿದೆ.

Related posts

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ನಾವೂರು: ನಿoರ್ದಿ ಬಳಿ ರಸ್ತೆಗೆ ಬಿದ್ದ ಮರ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
error: Content is protected !!