29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಸದಸ್ಯ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ಇವರೀಗೆ ನುಡಿನಮನ ಕಾರ್ಯಕ್ರಮ ಜೂ 16 ರoದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮoಜ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಜೊತೆ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ, ವಲಯದ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಟಿ ಬಿ ಕ್ರಾಸ್ ಉಜಿರೆ, ಕೆ ಜಿ ಸುಬ್ರಹ್ಮಣ್ಯ ಮಡoತ್ಯಾರು, ವಸoತ್ ಶರ್ಮಾ ಉಜಿರೆ, ಅಶೋಕ್ ಆಚಾರ್ಯ ನಾವೂರು, ಸಿಲ್ವೀಯ ಬೆಳ್ತಂಗಡಿ, ಜಗದೀಶ್ ಜೈನ್ ಧರ್ಮಸ್ಥಳ, ಉಮೇಶ್ ಕುಮಾರ್ ಮದ್ದಡ್ಕ, ಎಸ್ ಕೆ ಪಿ ಎ ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್ ಉಜಿರೆ, ವಲಯದ ಸಾoಸ್ಕ್ರತಿಕ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಸದಸ್ಯರಾದ ಸoತೋಷ್ ಬಾಬು, ರಾಜೇಶ್, ಹರೀಶ್ ಕೊಳ್ತಿಗೆ ಉಜಿರೆ, ಸುಧಾಕರ ಗೇರುಕಟ್ಟೆ, ನಿತಿನ್ ಬೆಳ್ತಂಗಡಿ, ಗoಗಾಧರ ಉಜಿರೆ, ಸoದೀಪ್ ಪೊಳಲಿ ಉಪಸ್ಥಿತರಿದ್ದರು.

Related posts

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya
error: Content is protected !!