August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಸಂಪತ್ ಆಚಾರ್ಯ ಅವರು ಕಾರ್ಕಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಅವರ ಎಡ ಕೈ ಗಂಭೀರ ಗಾಯಗೊಂಡ ಕಾರಣ ಸಂಪೂರ್ಣ ತೆಗೆಯಲಾಗಿದೆ. ತಲೆಗೆ ಬಲವಾದ ಗಾಯಗಳು ಆಗಿರುವ ಕಾರಣ ದೊಡ್ಡ ಮಟ್ಟದ ಶಸ್ತ್ರ ಚಿಕಿತ್ಸೆ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ.

ತೀರ ಬಡಕುಟುಂಬದ ಸಂಪತ್ ಅವರ ಮನೆಗೆ ಈಗ ಆಧಾರ ಸ್ತಂಭವಾಗಿ ಇರುವವರು ಸಹೋದರ ಸೂರ್ಯ ಆಚಾರ್ಯ ಅವರು. ಮನೆಯ ಪೂರ್ಣ ಜವಾಬ್ದಾರಿ ಹೊತ್ತು ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ ಅವರಿಗೆ ಸಹೋದರ ಸಂಪತ್ ಅವರ ಚಿಕಿತ್ಸೆಯ ವೆಚ್ಚಕ್ಕೆ ಅವರಿಂದ ಆಗುವ ವೆಚ್ಚವನ್ನು ಬರಿಸುತ್ತಿದ್ದಾರೆ. ಆದರೆ ಮುಂದಿನ ಒಟ್ಟು ಆಸ್ಪತ್ರೆಯ ವೆಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬೇಕಾಗಿರುವ ಕಾರಣ ಸಜ್ಜನರಾದ ತಾವೆಲ್ಲರೂ ತಮ್ಮ ಕೈಯಲ್ಲಿ ಆಗುವ ಸಹಾಯ ಮಾಡಬೇಕಾಗಿ ವಿನಂತಿಸಲಾಗಿದೆ. ಸಹಾಯ ಮಾಡುವವರು phone pay/ Gpay no: 9731020346

Related posts

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya
error: Content is protected !!