29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

ಉಜಿರೆ : ಜೆಸಿಐ ಉಜಿರೆ ಸಿಟಿ ಮಹಿಳಾ ಜೆಸಿ ವಿಭಾಗದಿಂದ ಪರಿಸರ ಜಾಗೃತಿ ಕಾರ್ಯಕ್ರಮವಾಗಿ ಗಿಡ ನೆಟ್ಟು ಒಂದು ಸೆಲ್ಫಿ ಅಥವಾ ಫೋಟೋವನ್ನು ಕಳುಹಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೆ ಸಿ ಘಟಕದ ಸಾರ್ವಜನಿಕ ವಿಭಾಗದ ಈ ಸ್ಪರ್ಧೆಗೆ ಅತ್ಯುತ್ತಮ ಸ್ಪಂದನೆ ದೊರಕಿದ್ದು ಸಹಜತೆ ಮತ್ತು ಗುಣಮಟ್ಟದ ಆಧಾರದ ಮೇಲೆ ಆಯ್ದ ಫೋಟೋಗಳನ್ನು ಫೋಟೋಗಳು ಹಾಕಲಾಗಿದೆ. ಜನಸಾಮಾನ್ಯರಲ್ಲಿ ಗಿಡ ನೆಡುವಲ್ಲಿ ಆಸಕ್ತಿ ಮತ್ತು ಪರಿಸರದ ಕುರಿತಂತೆ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸ್ಪರ್ಧೆಯ ಆಯ್ದ ಫೋಟೋಗಳಿಗೆ ವಿಶೇಷ ಬಹುಮಾನವನ್ನು ಜೇಸಿಐ ಘಟಕ ಸಂಭ್ರಮದ ದಿನ ನೀಡಲಾಗುವುದು. ಈ ಕುರಿತಂತೆ ಸ್ಪರ್ಧಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಗುವುದು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya
error: Content is protected !!