24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

ಉಜಿರೆ : ಜೆಸಿಐ ಉಜಿರೆ ಸಿಟಿ ಮಹಿಳಾ ಜೆಸಿ ವಿಭಾಗದಿಂದ ಪರಿಸರ ಜಾಗೃತಿ ಕಾರ್ಯಕ್ರಮವಾಗಿ ಗಿಡ ನೆಟ್ಟು ಒಂದು ಸೆಲ್ಫಿ ಅಥವಾ ಫೋಟೋವನ್ನು ಕಳುಹಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೆ ಸಿ ಘಟಕದ ಸಾರ್ವಜನಿಕ ವಿಭಾಗದ ಈ ಸ್ಪರ್ಧೆಗೆ ಅತ್ಯುತ್ತಮ ಸ್ಪಂದನೆ ದೊರಕಿದ್ದು ಸಹಜತೆ ಮತ್ತು ಗುಣಮಟ್ಟದ ಆಧಾರದ ಮೇಲೆ ಆಯ್ದ ಫೋಟೋಗಳನ್ನು ಫೋಟೋಗಳು ಹಾಕಲಾಗಿದೆ. ಜನಸಾಮಾನ್ಯರಲ್ಲಿ ಗಿಡ ನೆಡುವಲ್ಲಿ ಆಸಕ್ತಿ ಮತ್ತು ಪರಿಸರದ ಕುರಿತಂತೆ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸ್ಪರ್ಧೆಯ ಆಯ್ದ ಫೋಟೋಗಳಿಗೆ ವಿಶೇಷ ಬಹುಮಾನವನ್ನು ಜೇಸಿಐ ಘಟಕ ಸಂಭ್ರಮದ ದಿನ ನೀಡಲಾಗುವುದು. ಈ ಕುರಿತಂತೆ ಸ್ಪರ್ಧಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಗುವುದು.

Related posts

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!