29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳ ಅಭಿಯಾನ ಶಿಬಿರ

ಗೇರುಕಟ್ಟೆ : ನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಹಸುಗಳ ಅಭಿಯಾನ ಮಾಹಿತಿ ಶಿಬಿರ ಜೂ.16 ರಂದು ಸಂಘದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪಿ ನಾಳ ಇವರ ಮುತುವರ್ಜಿಯಲ್ಲಿ ನಡೆಯಿತು. ಶಿಬಿರದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಇದರ ತಾಲ್ಲೂಕುವಾರು ಉಪ ವ್ಯವಸ್ಥಾಪಕರುಗಳಾದ ಡಾ. ಡಿ.ಆರ್ ಸತೀಶ್ ರಾವ್ ಸೂಕ್ತ ಸಲಹೆಗಳನ್ನು ಹೈನುಗಾರರಿಗೆ ನೀಡಿದರು. ಉಪ ವ್ಯವಸ್ಥಾಪಕ ಡಾ. ಗಣಪತಿ ಮಾಂಗ ಇವರು ಹಸುಗಳ ಬಂಜೆತನ ನೀವಾರಿಸಲು ಕೆಲವು ಸುಲಭವಾಗಿ ಸಿಗುವ ಹಳ್ಳಿ ಮದ್ದುಗಳನ್ನು ರೈತರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಸ್ತರಣಾಧಿಕಾರಿಗಳಾದ ರಾಜೇಶ್ ಪಿ ಕೆ ಮತ್ತು ಸಂದೀಪ್ ಭಾಗವಹಿಸಿದರು. ಈ ಅಭಿಯಾನ ಸಂಘದ ಸದಸ್ಯರು ಅದ ಜಯಚಂದ್ರ ಮುಂಚಲ್ಲಕ್ಕಿ ಮತ್ತು ರೋನಾಲ್ಡ್ ಮೋನಿಸ್ ಇವರ ಮನೆಯಲ್ಲಿ ಕೂಡ ನಡೆಯಿತು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮಪ್ಪ ಗೌಡ, ನಿರ್ದೇಶಕರುಗಳಾದ ಸುಧಾಕರ ಮಜಲು, ಬಾಲಕೃಷ್ಣ ಶೆಟ್ಟಿ, ವಿಠಲ ಗೌಡ ಪಿ, ಜಗದೀಶ್ ಪೂಜಾರಿ, ಬೊಮ್ಮಣ ಗೌಡ, ರಮೇಶ ಶೆಟ್ಟಿ, ಶ್ರೀಧರ ಪೂಜಾರಿ, ಶ್ರೀಮತಿ ರೀತಾ ಪಿ ನಾಳ,ಶ್ರೀಮತಿ ವಿಜಯಾ ಮತ್ತು ಸಂಘದ ಕಾರ್ಯದರ್ಶಿ ಶ್ರೀಮತಿ ಸೌಮ್ಯ ಎಂ ಹಾಗೂ ಸಿಬ್ಬಂದಿ ವರ್ಗ ಕೆ ವೆಂಕಪ್ಪ ಪೂಜಾರಿ, ಸವಿತಾ ಉಪಸ್ಥಿತರಿದ್ದರು.

Related posts

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮಾದರಿ ಮೂಲಕ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya
error: Content is protected !!