August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡೂರು: ಶ್ರೀ ಮಂಗಳಗಿರಿ ದೇವಸ್ಥಾನ ಮುಂಡೂರು ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಜರುಗಿತು.

ಮಂಗಳಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್, ಶಾರಾದಾಂಭ ಯುವಕ ಮಂಡಲದ ಅಧ್ಯಕ್ಷ ರಮಾನಂದ ಸಾಲಿಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಕುಲಾಲ್, ಸಪ್ತಶ್ರೀ ಇಲೆಕ್ಟ್ರಿಕಲ್ಸ್ ಗುರುವಾಯನಕೆರೆಯ ಜಯರಾಜ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀಮತಿ ಪ್ರತಿಭಾ, ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya
error: Content is protected !!