September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡೂರು: ಶ್ರೀ ಮಂಗಳಗಿರಿ ದೇವಸ್ಥಾನ ಮುಂಡೂರು ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಜರುಗಿತು.

ಮಂಗಳಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್, ಶಾರಾದಾಂಭ ಯುವಕ ಮಂಡಲದ ಅಧ್ಯಕ್ಷ ರಮಾನಂದ ಸಾಲಿಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಕುಲಾಲ್, ಸಪ್ತಶ್ರೀ ಇಲೆಕ್ಟ್ರಿಕಲ್ಸ್ ಗುರುವಾಯನಕೆರೆಯ ಜಯರಾಜ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀಮತಿ ಪ್ರತಿಭಾ, ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Related posts

ಶಿಶಿಲ: ವೈಕುಂಠಪುರ ನಿವಾಸಿ ಕುಂಞ ಮಲೆಕುಡಿಯ ನಿಧನ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya
error: Content is protected !!