ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಸದಸ್ಯ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ಇವರೀಗೆ ನುಡಿನಮನ ಕಾರ್ಯಕ್ರಮ ಜೂ 16 ರoದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮoಜ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಜೊತೆ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ, ವಲಯದ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಟಿ ಬಿ ಕ್ರಾಸ್ ಉಜಿರೆ, ಕೆ ಜಿ ಸುಬ್ರಹ್ಮಣ್ಯ ಮಡoತ್ಯಾರು, ವಸoತ್ ಶರ್ಮಾ ಉಜಿರೆ, ಅಶೋಕ್ ಆಚಾರ್ಯ ನಾವೂರು, ಸಿಲ್ವೀಯ ಬೆಳ್ತಂಗಡಿ, ಜಗದೀಶ್ ಜೈನ್ ಧರ್ಮಸ್ಥಳ, ಉಮೇಶ್ ಕುಮಾರ್ ಮದ್ದಡ್ಕ, ಎಸ್ ಕೆ ಪಿ ಎ ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್ ಉಜಿರೆ, ವಲಯದ ಸಾoಸ್ಕ್ರತಿಕ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಸದಸ್ಯರಾದ ಸoತೋಷ್ ಬಾಬು, ರಾಜೇಶ್, ಹರೀಶ್ ಕೊಳ್ತಿಗೆ ಉಜಿರೆ, ಸುಧಾಕರ ಗೇರುಕಟ್ಟೆ, ನಿತಿನ್ ಬೆಳ್ತಂಗಡಿ, ಗoಗಾಧರ ಉಜಿರೆ, ಸoದೀಪ್ ಪೊಳಲಿ ಉಪಸ್ಥಿತರಿದ್ದರು.













