29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೇಲಂತಬೆಟ್ಟು ಸಂಪತ್ ಆಚಾರ್ಯ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಸಂಪತ್ ಆಚಾರ್ಯ ಅವರು ಕಾರ್ಕಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಪತ್ ಅವರ ಎಡ ಕೈ ಗಂಭೀರ ಗಾಯಗೊಂಡ ಕಾರಣ ಸಂಪೂರ್ಣ ತೆಗೆಯಲಾಗಿದೆ. ತಲೆಗೆ ಬಲವಾದ ಗಾಯಗಳು ಆಗಿರುವ ಕಾರಣ ದೊಡ್ಡ ಮಟ್ಟದ ಶಸ್ತ್ರ ಚಿಕಿತ್ಸೆ ಮಾಡುವ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿರುತ್ತಾರೆ.

ತೀರ ಬಡಕುಟುಂಬದ ಸಂಪತ್ ಅವರ ಮನೆಗೆ ಈಗ ಆಧಾರ ಸ್ತಂಭವಾಗಿ ಇರುವವರು ಸಹೋದರ ಸೂರ್ಯ ಆಚಾರ್ಯ ಅವರು. ಮನೆಯ ಪೂರ್ಣ ಜವಾಬ್ದಾರಿ ಹೊತ್ತು ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ ಅವರಿಗೆ ಸಹೋದರ ಸಂಪತ್ ಅವರ ಚಿಕಿತ್ಸೆಯ ವೆಚ್ಚಕ್ಕೆ ಅವರಿಂದ ಆಗುವ ವೆಚ್ಚವನ್ನು ಬರಿಸುತ್ತಿದ್ದಾರೆ. ಆದರೆ ಮುಂದಿನ ಒಟ್ಟು ಆಸ್ಪತ್ರೆಯ ವೆಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಬೇಕಾಗಿರುವ ಕಾರಣ ಸಜ್ಜನರಾದ ತಾವೆಲ್ಲರೂ ತಮ್ಮ ಕೈಯಲ್ಲಿ ಆಗುವ ಸಹಾಯ ಮಾಡಬೇಕಾಗಿ ವಿನಂತಿಸಲಾಗಿದೆ. ಸಹಾಯ ಮಾಡುವವರು phone pay/ Gpay no: 9731020346

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya
error: Content is protected !!