23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

ಉಜಿರೆ : ಜೆಸಿಐ ಉಜಿರೆ ಸಿಟಿ ಮಹಿಳಾ ಜೆಸಿ ವಿಭಾಗದಿಂದ ಪರಿಸರ ಜಾಗೃತಿ ಕಾರ್ಯಕ್ರಮವಾಗಿ ಗಿಡ ನೆಟ್ಟು ಒಂದು ಸೆಲ್ಫಿ ಅಥವಾ ಫೋಟೋವನ್ನು ಕಳುಹಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜೆ ಸಿ ಘಟಕದ ಸಾರ್ವಜನಿಕ ವಿಭಾಗದ ಈ ಸ್ಪರ್ಧೆಗೆ ಅತ್ಯುತ್ತಮ ಸ್ಪಂದನೆ ದೊರಕಿದ್ದು ಸಹಜತೆ ಮತ್ತು ಗುಣಮಟ್ಟದ ಆಧಾರದ ಮೇಲೆ ಆಯ್ದ ಫೋಟೋಗಳನ್ನು ಫೋಟೋಗಳು ಹಾಕಲಾಗಿದೆ. ಜನಸಾಮಾನ್ಯರಲ್ಲಿ ಗಿಡ ನೆಡುವಲ್ಲಿ ಆಸಕ್ತಿ ಮತ್ತು ಪರಿಸರದ ಕುರಿತಂತೆ ಕಾಳಜಿಯನ್ನು ಬೆಳೆಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಸ್ಪರ್ಧೆಯ ಆಯ್ದ ಫೋಟೋಗಳಿಗೆ ವಿಶೇಷ ಬಹುಮಾನವನ್ನು ಜೇಸಿಐ ಘಟಕ ಸಂಭ್ರಮದ ದಿನ ನೀಡಲಾಗುವುದು. ಈ ಕುರಿತಂತೆ ಸ್ಪರ್ಧಾರ್ಥಿಗಳಿಗೆ ಮಾಹಿತಿಯನ್ನು ನೀಡಲಾಗುವುದು.

Related posts

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ “ಯಶೋ-ವಿಜಯ”ಬದುಕು-ನೆನೆಪು-ಸ್ಮರಣೆ ವಿಶೇಷ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!