August 2, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ವರಕಬೆ ಬಳಿ ಕಾರುಗಳು ಹಾಗೂ ಬೈಕ್ ನಡುವೆ ಸರಣಿ ಅಪಘಾತ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುರುವಾಯನಕೆರೆ ವರಕಬೆ ಬಳಿ ಎರಡು ಕಾರು ಹಾಗೂ ಬೈಕ್ ನ ನಡುವೆ ಸರಣಿ ಅಪಘಾತವಾದ ಘಟನೆ ಇಂದು (ಜೂ.17 ) ಮಧ್ಯಾಹ್ನ ನಡೆದಿದೆ.

ಮಂಗಳೂರಿನಿಂದ ಬರುತಿದ್ದ ಕಾರೊಂದು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿ ಮತ್ತೊಂದು ಕಾರು ನಜ್ಜುಗುಜ್ಜಾಗಿದೆ.

Related posts

ಪಡಂಗಡಿ ಸ್ವಾತಂತ್ರ್ಯ ಹೋರಾಟಗಾರ ದಿ. ಭೋಜರಾಜ ಹೆಗ್ಡೆಯವರ ಸೊಸೆ ವನಿತಾ ಹೃದಯಾಘಾತದಿಂದ ನಿಧನ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!