29.5 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

ಮುಂಡೂರು: ಶ್ರೀ ಮಂಗಳಗಿರಿ ದೇವಸ್ಥಾನ ಮುಂಡೂರು ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡೆ ವಿತರಣೆ ಕಾರ್ಯಕ್ರಮ ಜರುಗಿತು.

ಮಂಗಳಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ರಾಜೀವ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೀವ್ ಸಾಲ್ಯಾನ್, ಶಾರಾದಾಂಭ ಯುವಕ ಮಂಡಲದ ಅಧ್ಯಕ್ಷ ರಮಾನಂದ ಸಾಲಿಯಾನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೇಶವ ಕುಲಾಲ್, ಸಪ್ತಶ್ರೀ ಇಲೆಕ್ಟ್ರಿಕಲ್ಸ್ ಗುರುವಾಯನಕೆರೆಯ ಜಯರಾಜ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀಮತಿ ಪ್ರತಿಭಾ, ಶಾಲಾ ಮುಖ್ಯೋಪಾಧ್ಯಾಯ ಕಲ್ಲೇಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Related posts

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya
error: Content is protected !!