29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ರವರಿಗೆ ನುಡಿನಮನ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಸದಸ್ಯ ಇತ್ತೀಚೆಗೆ ನಿಧನರಾದ ಗಣೇಶ್ ಕಾಯರ್ತಡ್ಕ ಇವರೀಗೆ ನುಡಿನಮನ ಕಾರ್ಯಕ್ರಮ ಜೂ 16 ರoದು ಗುರುವಾಯನಕೆರೆ ಛಾಯಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮoಜ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಜೊತೆ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ, ವಲಯದ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಟಿ ಬಿ ಕ್ರಾಸ್ ಉಜಿರೆ, ಕೆ ಜಿ ಸುಬ್ರಹ್ಮಣ್ಯ ಮಡoತ್ಯಾರು, ವಸoತ್ ಶರ್ಮಾ ಉಜಿರೆ, ಅಶೋಕ್ ಆಚಾರ್ಯ ನಾವೂರು, ಸಿಲ್ವೀಯ ಬೆಳ್ತಂಗಡಿ, ಜಗದೀಶ್ ಜೈನ್ ಧರ್ಮಸ್ಥಳ, ಉಮೇಶ್ ಕುಮಾರ್ ಮದ್ದಡ್ಕ, ಎಸ್ ಕೆ ಪಿ ಎ ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್ ಉಜಿರೆ, ವಲಯದ ಸಾoಸ್ಕ್ರತಿಕ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ನೇಸರ, ಸದಸ್ಯರಾದ ಸoತೋಷ್ ಬಾಬು, ರಾಜೇಶ್, ಹರೀಶ್ ಕೊಳ್ತಿಗೆ ಉಜಿರೆ, ಸುಧಾಕರ ಗೇರುಕಟ್ಟೆ, ನಿತಿನ್ ಬೆಳ್ತಂಗಡಿ, ಗoಗಾಧರ ಉಜಿರೆ, ಸoದೀಪ್ ಪೊಳಲಿ ಉಪಸ್ಥಿತರಿದ್ದರು.

Related posts

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya
error: Content is protected !!