28.5 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ ಜೂ.18 ರಂದು ನಡೆಯಿತು.

ಬಳಗದ ಮಾರ್ಗದರ್ಶಕರು ಶ್ರೀ ಶಾಂತಿನಾಥ ಸ್ವಾಮಿ ಜೈನ ಬಸದಿ ನಿಡಿಗಲ್ ನ ಆಡಳಿತ ಮೊಕ್ತೇಸರಾದ ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಲಹೆಗಾರರಾದ ಧರ್ಣಪ್ಪ ಲಿಂಗಾಯತ, ಮೋನಪ್ಪ ಟಿ, ಸುಂದರ ಲಿಂಗಾಯತ, ಕೊರಗಪ್ಪ ಅಕ್ಷಯನಗರ, ಶ್ರೀಧರ ಅಕ್ಷಯನಗರ, ಭರತ್ ಅಕ್ಷಯನಗರ, ಕರುಣಾಕರ ಪೂಜಾರಿ ಅಂಬಡೆದಡಿ ಹಾಗೂ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಪೂಜಾರಿ ಅಂಬಡೆದಡಿ, ಸಂತೋಷ್ ಪೂಜಾರಿ ಕೆರೆಕೋಡಿ, ನಿರಂಜನ್ ಪೂಜಾರಿ ಕಡಂಬು, ಭಾಸ್ಕರ ಟೈಲರ್ ಅಕ್ಷಯನಗರ, ಬಳಗದ ಅಧ್ಯಕ್ಷರಾದ ಸುಬ್ರಾಯ ಅಕ್ಷಯನಗರ, ಕಾರ್ಯದರ್ಶಿ ಅಶೋಕ್ ಪೂಜಾರಿ ಬಳ್ಳಿದಡ್ಡ ಹಾಗೂ ಮೋನಪ್ಪ ಅಕ್ಷಯನಗರ, ಅಶೋಕ್ ಶೆಟ್ಟಿ ಅಕ್ಷಯನಗರ, ಬಾಲ ಗೋಕುಲದ ಶ್ರೀಮತಿ ಜಯಂತಿ ವಿಶ್ವನಾಥ , ಶ್ರೀಮತಿ ಪುಷ್ಪಲತ ಭರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya
error: Content is protected !!