September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಟೀಂ ಅಭಯಹಸ್ತ ಪ್ರಧಾನ ಸಂಚಾಲಕ ಸಂದೀಪ್ ಸುಂದರ್ ನೀರಲ್ಕೆರವರಿಂದ ಸುಲ್ಕೇರಿಮೊಗ್ರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಸುಲ್ಕೇರಿ: ಸರ್ಕಾರಿ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ವಿದ್ಯಾರ್ಥಿಗಳಿಗೆ ಸಂದೀಪ್ ಸುಂದರ್ ನೀರಲ್ಕೆರವರ ವತಿಯಿಂದ ಬ್ಯಾಗ್ ಹಾಗೂ ಕಲಿಕಾ ಸಾಮಾಗ್ರಿ ವಿತರಿಸಲಾಯಿತು.

ವಿತರಣಾ ಸಮಾರಂಭದಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗಣೇಶ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ರೇವತಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ, ಶಿಕ್ಷಕ ವೃಂದ,ಸುಂದರ ಪೂಜಾರಿ ನೀರಲ್ಕೆ, ಶ್ರೀಮತಿ ಚೇತನಾ ಸಂದೀಪ್ ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!