September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

ಕುವೆಟ್ಟು: ಮದ್ದಡ್ಕ ಸಮೀಪದ ನೆರಳಕಟ್ಟೆ ಪಯ್ಯೊಟ್ಟು ಮಚ್ಚಿನ ಸoಪರ್ಕ ರಸ್ತೆಯ ಬಳಿ ಬೈಕ್ ಮತ್ತು ಸ್ಕೂಟಿ ಡಿಕ್ಕಿ ಯಾದ ಘಟನೆ ಜೂ 18 ರoದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಸವಾರರಿಗೆ ಪರಚಿದ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಮತ್ತು ಸ್ಕೂಟಿ ಮಡoತ್ಯಾರು ಕಡೆಯಿಂದ ಬರುತ್ತಿದ್ದು ಸ್ಕೂಟಿ ಸವಾರ ಯಾವುದೇ ಸಿಗ್ನಲ್ ನೀಡದೆ‌ ತಿರುಗಿಸಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

Related posts

ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ & ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು ಸಿರಿ ಸಂಸ್ಥೆಗೆ ಭೇಟಿ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!