28.5 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

ಕುವೆಟ್ಟು: ಮದ್ದಡ್ಕ ಸಮೀಪದ ನೆರಳಕಟ್ಟೆ ಪಯ್ಯೊಟ್ಟು ಮಚ್ಚಿನ ಸoಪರ್ಕ ರಸ್ತೆಯ ಬಳಿ ಬೈಕ್ ಮತ್ತು ಸ್ಕೂಟಿ ಡಿಕ್ಕಿ ಯಾದ ಘಟನೆ ಜೂ 18 ರoದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಸವಾರರಿಗೆ ಪರಚಿದ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಮತ್ತು ಸ್ಕೂಟಿ ಮಡoತ್ಯಾರು ಕಡೆಯಿಂದ ಬರುತ್ತಿದ್ದು ಸ್ಕೂಟಿ ಸವಾರ ಯಾವುದೇ ಸಿಗ್ನಲ್ ನೀಡದೆ‌ ತಿರುಗಿಸಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

Related posts

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!