September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ‘ವಿಶ್ವ ತಂಬಾಕು ದಿನಾಚರಣೆ’ಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಮನಶಾಸ್ತ್ರ ಉಪನ್ಯಾಸಕಿ, ಶ್ರೀಮತಿ ನಮಿತಾ ಕೆ ಆರ್ , ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ದೂರವಿರಲು ವಹಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ, ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ವೃಂದಾ ನಿರೂಪಿಸಿ, ಪ್ರಾಪ್ತಿ ಸ್ವಾಗತಿಸಿ, ನಿರ್ಮಲಾ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಚಂದ್ರಶೇಖರ ಹೆಚ್ ಎಸ್ ರಾಜ್ಯಕ್ಕೆ ಪ್ರಥಮ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜು, :ಸ್ಪೆಕ್ಟ್ರಾ ಅಸೋಸಿಯೇಷನ್ ಚಟುವಟಿಕೆಗಳ ಉದ್ಘಾಟನೆ.

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya
error: Content is protected !!