September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

ಬೆಳ್ತಂಗಡಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ವೇಣೂರಿನ ದೀಪಕ್ ಹೆಗ್ಡೆ 28ನೇ ರ್‍ಯಾಂಕ್ ಪಡೆದಿದ್ದಾರೆ.

ಇವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ ಶಿಕ್ಷಣ ಪಡೆಯುತ್ತಿದ್ದರು. ಬಜಿರೆ ಗ್ರಾಮದ ಮುದ್ದಾಡಿ ನಿವಾಸಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ ಹೆಗ್ಡೆ ದಂಪತಿ ಪುತ್ರ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಕೊಯ್ಯೂರು ರಸ್ತೆಗೆ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ಅಸ್ತವ್ಯಸ್ಥ

Suddi Udaya

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
error: Content is protected !!