28.5 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ ಜೂ.18 ರಂದು ನಡೆಯಿತು.

ಬಳಗದ ಮಾರ್ಗದರ್ಶಕರು ಶ್ರೀ ಶಾಂತಿನಾಥ ಸ್ವಾಮಿ ಜೈನ ಬಸದಿ ನಿಡಿಗಲ್ ನ ಆಡಳಿತ ಮೊಕ್ತೇಸರಾದ ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಲಹೆಗಾರರಾದ ಧರ್ಣಪ್ಪ ಲಿಂಗಾಯತ, ಮೋನಪ್ಪ ಟಿ, ಸುಂದರ ಲಿಂಗಾಯತ, ಕೊರಗಪ್ಪ ಅಕ್ಷಯನಗರ, ಶ್ರೀಧರ ಅಕ್ಷಯನಗರ, ಭರತ್ ಅಕ್ಷಯನಗರ, ಕರುಣಾಕರ ಪೂಜಾರಿ ಅಂಬಡೆದಡಿ ಹಾಗೂ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಪೂಜಾರಿ ಅಂಬಡೆದಡಿ, ಸಂತೋಷ್ ಪೂಜಾರಿ ಕೆರೆಕೋಡಿ, ನಿರಂಜನ್ ಪೂಜಾರಿ ಕಡಂಬು, ಭಾಸ್ಕರ ಟೈಲರ್ ಅಕ್ಷಯನಗರ, ಬಳಗದ ಅಧ್ಯಕ್ಷರಾದ ಸುಬ್ರಾಯ ಅಕ್ಷಯನಗರ, ಕಾರ್ಯದರ್ಶಿ ಅಶೋಕ್ ಪೂಜಾರಿ ಬಳ್ಳಿದಡ್ಡ ಹಾಗೂ ಮೋನಪ್ಪ ಅಕ್ಷಯನಗರ, ಅಶೋಕ್ ಶೆಟ್ಟಿ ಅಕ್ಷಯನಗರ, ಬಾಲ ಗೋಕುಲದ ಶ್ರೀಮತಿ ಜಯಂತಿ ವಿಶ್ವನಾಥ , ಶ್ರೀಮತಿ ಪುಷ್ಪಲತ ಭರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya
error: Content is protected !!