August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ ಜೂ.18 ರಂದು ನಡೆಯಿತು.

ಬಳಗದ ಮಾರ್ಗದರ್ಶಕರು ಶ್ರೀ ಶಾಂತಿನಾಥ ಸ್ವಾಮಿ ಜೈನ ಬಸದಿ ನಿಡಿಗಲ್ ನ ಆಡಳಿತ ಮೊಕ್ತೇಸರಾದ ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಲಹೆಗಾರರಾದ ಧರ್ಣಪ್ಪ ಲಿಂಗಾಯತ, ಮೋನಪ್ಪ ಟಿ, ಸುಂದರ ಲಿಂಗಾಯತ, ಕೊರಗಪ್ಪ ಅಕ್ಷಯನಗರ, ಶ್ರೀಧರ ಅಕ್ಷಯನಗರ, ಭರತ್ ಅಕ್ಷಯನಗರ, ಕರುಣಾಕರ ಪೂಜಾರಿ ಅಂಬಡೆದಡಿ ಹಾಗೂ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಪೂಜಾರಿ ಅಂಬಡೆದಡಿ, ಸಂತೋಷ್ ಪೂಜಾರಿ ಕೆರೆಕೋಡಿ, ನಿರಂಜನ್ ಪೂಜಾರಿ ಕಡಂಬು, ಭಾಸ್ಕರ ಟೈಲರ್ ಅಕ್ಷಯನಗರ, ಬಳಗದ ಅಧ್ಯಕ್ಷರಾದ ಸುಬ್ರಾಯ ಅಕ್ಷಯನಗರ, ಕಾರ್ಯದರ್ಶಿ ಅಶೋಕ್ ಪೂಜಾರಿ ಬಳ್ಳಿದಡ್ಡ ಹಾಗೂ ಮೋನಪ್ಪ ಅಕ್ಷಯನಗರ, ಅಶೋಕ್ ಶೆಟ್ಟಿ ಅಕ್ಷಯನಗರ, ಬಾಲ ಗೋಕುಲದ ಶ್ರೀಮತಿ ಜಯಂತಿ ವಿಶ್ವನಾಥ , ಶ್ರೀಮತಿ ಪುಷ್ಪಲತ ಭರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಜೇಸಿ ಸಮ್ಮಿಲನ ಕಾರ್ಯಕ್ರಮ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!