September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

ಮುಂಡಾಜೆ: ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದೊಂದಿಗೆ ‘ವಿಶ್ವ ತಂಬಾಕು ದಿನಾಚರಣೆ’ಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಮನಶಾಸ್ತ್ರ ಉಪನ್ಯಾಸಕಿ, ಶ್ರೀಮತಿ ನಮಿತಾ ಕೆ ಆರ್ , ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತಾನಾಡಿ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ದೂರವಿರಲು ವಹಿಸಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ, ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ವೃಂದಾ ನಿರೂಪಿಸಿ, ಪ್ರಾಪ್ತಿ ಸ್ವಾಗತಿಸಿ, ನಿರ್ಮಲಾ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿಗಳಿಗೆ ತಂಬಾಕು ರಹಿತ ದಿನಾಚರಣೆಯ ಪ್ರಯುಕ್ತ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಉಚಿತ ಗುರುತಿನ ಚೀಟಿ ವಿತರಣೆ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ನಾವರದ ಯುವಕ ಕೀರ್ತನ್ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!