23.7 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

ಬೆಳ್ತಂಗಡಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ವೇಣೂರಿನ ದೀಪಕ್ ಹೆಗ್ಡೆ 28ನೇ ರ್‍ಯಾಂಕ್ ಪಡೆದಿದ್ದಾರೆ.

ಇವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ ಶಿಕ್ಷಣ ಪಡೆಯುತ್ತಿದ್ದರು. ಬಜಿರೆ ಗ್ರಾಮದ ಮುದ್ದಾಡಿ ನಿವಾಸಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ ಹೆಗ್ಡೆ ದಂಪತಿ ಪುತ್ರ.

Related posts

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಂಗಳೂರು ಕ್ಯಾಂಪ್ಕೊ ಸಾಂತ್ವನ” ಯೋಜನೆಯಡಿ ಸಹಾಯಧನ ವಿತರಣೆ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!