28.5 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

ಕಲ್ಮಂಜ : ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್ ಕಲ್ಮಂಜ ಇದರ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ ಜೂ.18 ರಂದು ನಡೆಯಿತು.

ಬಳಗದ ಮಾರ್ಗದರ್ಶಕರು ಶ್ರೀ ಶಾಂತಿನಾಥ ಸ್ವಾಮಿ ಜೈನ ಬಸದಿ ನಿಡಿಗಲ್ ನ ಆಡಳಿತ ಮೊಕ್ತೇಸರಾದ ರತನ್ ಕುಮಾರ್ ಜೈನ್ ಹುಣಿಪ್ಪಾಜೆ ಗುತ್ತು ಭಾಗವಹಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಲಹೆಗಾರರಾದ ಧರ್ಣಪ್ಪ ಲಿಂಗಾಯತ, ಮೋನಪ್ಪ ಟಿ, ಸುಂದರ ಲಿಂಗಾಯತ, ಕೊರಗಪ್ಪ ಅಕ್ಷಯನಗರ, ಶ್ರೀಧರ ಅಕ್ಷಯನಗರ, ಭರತ್ ಅಕ್ಷಯನಗರ, ಕರುಣಾಕರ ಪೂಜಾರಿ ಅಂಬಡೆದಡಿ ಹಾಗೂ ಮಾಜಿ ಅಧ್ಯಕ್ಷರುಗಳಾದ ಉಮೇಶ್ ಪೂಜಾರಿ ಅಂಬಡೆದಡಿ, ಸಂತೋಷ್ ಪೂಜಾರಿ ಕೆರೆಕೋಡಿ, ನಿರಂಜನ್ ಪೂಜಾರಿ ಕಡಂಬು, ಭಾಸ್ಕರ ಟೈಲರ್ ಅಕ್ಷಯನಗರ, ಬಳಗದ ಅಧ್ಯಕ್ಷರಾದ ಸುಬ್ರಾಯ ಅಕ್ಷಯನಗರ, ಕಾರ್ಯದರ್ಶಿ ಅಶೋಕ್ ಪೂಜಾರಿ ಬಳ್ಳಿದಡ್ಡ ಹಾಗೂ ಮೋನಪ್ಪ ಅಕ್ಷಯನಗರ, ಅಶೋಕ್ ಶೆಟ್ಟಿ ಅಕ್ಷಯನಗರ, ಬಾಲ ಗೋಕುಲದ ಶ್ರೀಮತಿ ಜಯಂತಿ ವಿಶ್ವನಾಥ , ಶ್ರೀಮತಿ ಪುಷ್ಪಲತ ಭರತ್ ಮುಂತಾದವರು ಉಪಸ್ಥಿತರಿದ್ದರು.

Related posts

ಮಚ್ಚಿನ ಗ್ರಾ.ಪಂ., ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಸಂಯೋಗದಲ್ಲಿ ಆಧಾರ್ ಶಿಬಿರ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya
error: Content is protected !!