September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

ಗುರುವಾಯನಕೆರೆ : ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೃದ್ಧ ರಸ್ತೆ ದಾಟುತ್ತಿದ್ದ ವೇಳೆ ಬಂದ ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವೃದ್ಧರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೃತ ವೃದ್ಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya
error: Content is protected !!