23.3 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

ಗುರುವಾಯನಕೆರೆ : ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವೃದ್ಧ ರಸ್ತೆ ದಾಟುತ್ತಿದ್ದ ವೇಳೆ ಬಂದ ಮಿನಿ ಗೂಡ್ಸ್ ಗಾಡಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವೃದ್ಧರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮೃತ ವೃದ್ಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya
error: Content is protected !!