27.6 C
ಪುತ್ತೂರು, ಬೆಳ್ತಂಗಡಿ
June 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

ಕುವೆಟ್ಟು: ಮದ್ದಡ್ಕ ಸಮೀಪದ ನೆರಳಕಟ್ಟೆ ಪಯ್ಯೊಟ್ಟು ಮಚ್ಚಿನ ಸoಪರ್ಕ ರಸ್ತೆಯ ಬಳಿ ಬೈಕ್ ಮತ್ತು ಸ್ಕೂಟಿ ಡಿಕ್ಕಿ ಯಾದ ಘಟನೆ ಜೂ 18 ರoದು ಬೆಳಿಗ್ಗೆ ನಡೆದಿದೆ.

ಅಪಘಾತದಲ್ಲಿ ಸವಾರರಿಗೆ ಪರಚಿದ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೈಕ್ ಮತ್ತು ಸ್ಕೂಟಿ ಮಡoತ್ಯಾರು ಕಡೆಯಿಂದ ಬರುತ್ತಿದ್ದು ಸ್ಕೂಟಿ ಸವಾರ ಯಾವುದೇ ಸಿಗ್ನಲ್ ನೀಡದೆ‌ ತಿರುಗಿಸಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

Related posts

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya
error: Content is protected !!