29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

ನಡ: ಅಗ್ನಿವೀರ್ ಗೆ ಆಯ್ಕೆ ಆಗಿರುವ ನಡ ಗ್ರಾಮದ ಶ್ಯಾಮ್ ಸುಂದರ್ ದಂಪತಿಯ ಪುತ್ರ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕಡ್ತಿಯಾರು, ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕಾರ್ಯದರ್ಶಿ ಪ್ರವೀಣ್ ವಿ ಜಿ, ಯುವ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಕಿರಣ್ ಕೇಳ್ತಾಜೆ, ಪ್ರಮುಖರಾದ ರೋಹಿತ್ ಕೇಳ್ತಾಜೆ, ಆನಂದ ಗೌಡ ಕೇಳ್ತಾಜೆ, ಜಯಾನಂದ ಗೌಡ ಒಳಗುಡ್ಡೆ, ಬಾಲಕೃಷ್ಣ ಗೌಡ ಪಾದೆ, ಗಣೇಶ್ ಅಂತರ, ಸುಭಾಷ್ ನಡ ಉಪಸ್ಥಿತರಿದ್ದರು.

Related posts

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya
error: Content is protected !!