August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

ಕಡಿರುದ್ಯಾವರ : ಇಲ್ಲಿಯ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಪತ್ರಕ್ಷಗೊಂಡ ಘಟನೆ ಜೂ. 18ರಂದು ರಾತ್ರಿ ನಡೆದಿದೆ.

ಮಿತ್ತಕಟ್ಟಾಜೆಯ ಪ್ರವೀಣ್ ಕುಮಾರ್ ಮೋಹನ್ ನಾಯ್ಕ, ಮಹೇಶ್ ಭಟ್ ಇವರ ಕೃಷಿ ಭೂಮಿಯಲ್ಲಿ ಸಂಚಾರ ಮಾಡಿರುತ್ತದೆ. ಅದೇ ರೀತಿ ಜೋಡು ನೇರಳೆ ಮಚ್ಚೇಂದ್ರನಾಯಕ್ ಇವರ ತೋಟದಲ್ಲಿರುವ ಹಲಸಿನ ಹಣ್ಣು ಇತ್ಯಾದಿ ವಸ್ತುಗಳನ್ನು ತಿಂದು ಕಾಡಿನ ಕಡೆಗೆ ತೆರಳಿದೆ. ಇದುವರೆಗೆ ಯಾವುದೇ ಕೃಷಿ ಹಾನಿಯ ಬಗ್ಗೆ ವರದಿಯಾಗಿಲ್ಲ.

Related posts

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಕಲರವ: ಮಡಂತ್ಯಾರು ಶೌರ್ಯ ಘಟಕದ ತoಡಕ್ಕೆ ಗೌರವಾರ್ಪಣೆ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!