25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

ಕಡಿರುದ್ಯಾವರ : ಇಲ್ಲಿಯ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಪತ್ರಕ್ಷಗೊಂಡ ಘಟನೆ ಜೂ. 18ರಂದು ರಾತ್ರಿ ನಡೆದಿದೆ.

ಮಿತ್ತಕಟ್ಟಾಜೆಯ ಪ್ರವೀಣ್ ಕುಮಾರ್ ಮೋಹನ್ ನಾಯ್ಕ, ಮಹೇಶ್ ಭಟ್ ಇವರ ಕೃಷಿ ಭೂಮಿಯಲ್ಲಿ ಸಂಚಾರ ಮಾಡಿರುತ್ತದೆ. ಅದೇ ರೀತಿ ಜೋಡು ನೇರಳೆ ಮಚ್ಚೇಂದ್ರನಾಯಕ್ ಇವರ ತೋಟದಲ್ಲಿರುವ ಹಲಸಿನ ಹಣ್ಣು ಇತ್ಯಾದಿ ವಸ್ತುಗಳನ್ನು ತಿಂದು ಕಾಡಿನ ಕಡೆಗೆ ತೆರಳಿದೆ. ಇದುವರೆಗೆ ಯಾವುದೇ ಕೃಷಿ ಹಾನಿಯ ಬಗ್ಗೆ ವರದಿಯಾಗಿಲ್ಲ.

Related posts

ನೆರಿಯ ಗ್ರಾ.ಪಂ. ಅಧ್ಯಕ್ಷರಾಗಿ ವಸಂತಿ ಹಾಗೂ ಉಪಾಧ್ಯಕ್ಷರಾಗಿ ಸಜಿತಾ ಆಯ್ಕೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
error: Content is protected !!