27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

ಬಾರ್ಯ : ಇತ್ತೀಚಿಗೆ ನಿಧನರಾದ ಬಾರ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಜೂ.19 ರಂದು ನುಡಿ ನಮನ ಸಲ್ಲಿಸಲಾಯಿತು.

ಜಯಕೀರ್ತಿಯವರ ಅಕಾಲಿಕ ಮರಣ ನೋವು ತಂದಿದೆ. ಒತ್ತಡವನ್ನು ನಿಭಾಯಿಸಿಕೊಂಡು ಕೆಲಸ ಮಾಡಿದ ಅಧಿಕಾರಿ ಅವರು. ಸಿಬ್ಬಂದಿಗಳೊಂದಿಗೆ ಅನ್ಯೋನತೆಯಿಂದ ಕೆಲಸ ಮಾಡುತ್ತಿದ್ದರು, ಸದಕಾಲ ನಗುಮೊಗದ ಸೇವೆ ಸಲ್ಲಿಸಿದ ಅಧಿಕಾರಿಯನ್ನು ಬಾರ್ಯ ಕಳೆದುಕೊಂಡಿದೆ ಎಂದು ಪ್ರಮುಖರು ನುಡಿನಮನ ಸಲ್ಲಿಸಿದರು.

ತಾ. ಪಂ. ಇಓ ಭವಾನಿ ಶಂಕರ್ ಎನ್, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಧಕೃಷ್ಣ, ಆಡಳಿತಾಧಿಕಾರಿ ಚಂದ್ರಶೇಖರ್, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಸೇಷಪ್ಪ ಸಾಲಿಯಾನ್, ಬಾರ್ಯ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಪಿ. ಕೆ. ಉಸ್ಮಾನ್, ಮಾಜಿ ಸದಸ್ಯೆ ಉಷಾ ಶರತ್, ಕಾರ್ಯದರ್ಶಿ ಶೀಲಾ, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಂದರ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅರಿವು ಕೇಂದ್ರ ಮೇಲ್ವಿಚಾರಕರು, ವಿಶೇಷ ಚೇತನ ಕಾರ್ಯಕರ್ತೆ, ಕನಸು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಪುಷ್ಪಾ ನಮನ ಸಲ್ಲಿಸಿ ಭಾವುಕರಾದರು.

Related posts

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯ ಬಾಲಕ ಬಾಲಕಿಯರ ನೂತನ ಶೌಚಾಲಯದ ಹಸ್ತಾಂತರ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!