27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸೋಮಂತಡ್ಕ ಪಂಚಶ್ರೀ ಹಾರ್ಡ್ವೇರ್ ನಲ್ಲಿ ರಜೆ ಟೈಮಲ್ಲಿ ಕೆಲಸಕ್ಕಿದ್ದ ಪುನೀತ್ ಕುಮಾರ್ ಭಾರತೀಯ ಸೇನೆಗೆ(ಗುಜರಾತ್) ಆಯ್ಕೆಯಾಗಿದ್ದು ಅವರನ್ನು ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.


ಈ ಸಂದರ್ಭದಲ್ಲಿ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಪಂಚಶ್ರೀ ಹಾರ್ಡ್ವೇರ್ ಮಾಲಕ ನಾರಾಯಣ ಗೌಡ ಕೊಲಂಬೆ, ಮೇಜರ್ ಜನರಲ್ ಎಂ ಬಿ ಭಟ್, ನಾರಾಯಣಗೌಡ ದೇವಸ, ರಾಮನ ಶೆಟ್ಟಿ, ಸಚಿನ್ ಭಿಡೆ, ಅರೆಕಲ ರಾಮಚಂದ್ರ ಭಟ್, ವೆಂಕಟ್ರಾಯ ಅಡೂರು, ಚೆನ್ನಕೇಶವ, ನಾಮದೇವರಾವ್ ಉಪಸ್ಥಿತರಿದ್ದರು.

Related posts

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಕಳೆಂಜ : ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya
error: Content is protected !!