25.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

ನಡ: ಅಗ್ನಿವೀರ್ ಗೆ ಆಯ್ಕೆ ಆಗಿರುವ ನಡ ಗ್ರಾಮದ ಶ್ಯಾಮ್ ಸುಂದರ್ ದಂಪತಿಯ ಪುತ್ರ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕಡ್ತಿಯಾರು, ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕಾರ್ಯದರ್ಶಿ ಪ್ರವೀಣ್ ವಿ ಜಿ, ಯುವ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಕಿರಣ್ ಕೇಳ್ತಾಜೆ, ಪ್ರಮುಖರಾದ ರೋಹಿತ್ ಕೇಳ್ತಾಜೆ, ಆನಂದ ಗೌಡ ಕೇಳ್ತಾಜೆ, ಜಯಾನಂದ ಗೌಡ ಒಳಗುಡ್ಡೆ, ಬಾಲಕೃಷ್ಣ ಗೌಡ ಪಾದೆ, ಗಣೇಶ್ ಅಂತರ, ಸುಭಾಷ್ ನಡ ಉಪಸ್ಥಿತರಿದ್ದರು.

Related posts

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಬುರುಡೆ ಪ್ರಕರಣ: ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

Suddi Udaya
error: Content is protected !!