27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

2026-27ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್ ಬಾಳಿಗ, ಹಾರ್ಮೋನಿಯಂ- ಕಮಲಾಕ್ಷ, ಭರತನಾಟ್ಯ-ವಿದುಷಿ ಸುರಕ್ಷಾ, ನಾಟಕ- ಯಶವಂತ್, ವಿಭಿನ್ನ ನೃತ್ಯ ಪ್ರಕಾರಗಳು -ವಿದುಷಿ ಚೈತ್ರ, ಯಕ್ಷಗಾನ- ಅರುಣ್, ಸಂಗೀತ-ವಿದುಷಿ ರಮ್ಯಾ ರಾವ್, ನೃತ್ಯ- ವಿನ್ಯಾಸ್ ಭಂಡಾರಿ, ಕರಾಟೆ-ಮಾಸ್ಟರ್ ವಸಂತ್, ಟೇಬಲ್ ಟೆನ್ನಿಸ್ ಅಶ್ವಿನ್ ಪಡುಕೋಣೆ, ಅಬಾಕಸ್- ಸತೀಶ್ ಹಾಗೂ ಚೆಸ್-ಇಶಾ ಶರ್ಮ ಇವರಿಂದ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕು. ಭವ್ಯ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ರೀಮತಿ ಸುಜನಾ ವಾಲ್ತಾಜೆ ಸ್ವಾಗತಿಸಿದರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya
error: Content is protected !!