29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

ಕಡಿರುದ್ಯಾವರ : ಇಲ್ಲಿಯ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಪತ್ರಕ್ಷಗೊಂಡ ಘಟನೆ ಜೂ. 18ರಂದು ರಾತ್ರಿ ನಡೆದಿದೆ.

ಮಿತ್ತಕಟ್ಟಾಜೆಯ ಪ್ರವೀಣ್ ಕುಮಾರ್ ಮೋಹನ್ ನಾಯ್ಕ, ಮಹೇಶ್ ಭಟ್ ಇವರ ಕೃಷಿ ಭೂಮಿಯಲ್ಲಿ ಸಂಚಾರ ಮಾಡಿರುತ್ತದೆ. ಅದೇ ರೀತಿ ಜೋಡು ನೇರಳೆ ಮಚ್ಚೇಂದ್ರನಾಯಕ್ ಇವರ ತೋಟದಲ್ಲಿರುವ ಹಲಸಿನ ಹಣ್ಣು ಇತ್ಯಾದಿ ವಸ್ತುಗಳನ್ನು ತಿಂದು ಕಾಡಿನ ಕಡೆಗೆ ತೆರಳಿದೆ. ಇದುವರೆಗೆ ಯಾವುದೇ ಕೃಷಿ ಹಾನಿಯ ಬಗ್ಗೆ ವರದಿಯಾಗಿಲ್ಲ.

Related posts

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya
error: Content is protected !!