30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್. ಪಿ. ವೈ. ಎಸ್. ಎಸ್. (ರಿ )ಕರ್ನಾಟಕ, ಶ್ರೀ ಪತಂಜಲಿ ಯೋಗಶಿಕ್ಷಣ ಪೌಂಡೇಶನ್ (ರಿ), ಮಂಗಳೂರು, ಉಪ್ಪಿನಂಗಡಿ ತಾಲೂಕು ಇದರ ವತಿಯಿಂದ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಆಯುಷ್ ಪಠ್ಯ ಕ್ರಮದಂತೆ ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳು ಹಾಗೂ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಜೂ.21 ರಂದು ಬೆಳಿಗ್ಗೆ 4.45 ರಿಂದ 7 ರ ವರೆಗೆ ನಡೆಯಲಿರುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಯೋಗಾಸಕ್ತರು ಹಾಗೂ ಸಾರ್ವಜನಿಕರು ಈ ವಿಶೇಷ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.

Related posts

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya
error: Content is protected !!