24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

ಬಾರ್ಯ : ಇತ್ತೀಚಿಗೆ ನಿಧನರಾದ ಬಾರ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಜೂ.19 ರಂದು ನುಡಿ ನಮನ ಸಲ್ಲಿಸಲಾಯಿತು.

ಜಯಕೀರ್ತಿಯವರ ಅಕಾಲಿಕ ಮರಣ ನೋವು ತಂದಿದೆ. ಒತ್ತಡವನ್ನು ನಿಭಾಯಿಸಿಕೊಂಡು ಕೆಲಸ ಮಾಡಿದ ಅಧಿಕಾರಿ ಅವರು. ಸಿಬ್ಬಂದಿಗಳೊಂದಿಗೆ ಅನ್ಯೋನತೆಯಿಂದ ಕೆಲಸ ಮಾಡುತ್ತಿದ್ದರು, ಸದಕಾಲ ನಗುಮೊಗದ ಸೇವೆ ಸಲ್ಲಿಸಿದ ಅಧಿಕಾರಿಯನ್ನು ಬಾರ್ಯ ಕಳೆದುಕೊಂಡಿದೆ ಎಂದು ಪ್ರಮುಖರು ನುಡಿನಮನ ಸಲ್ಲಿಸಿದರು.

ತಾ. ಪಂ. ಇಓ ಭವಾನಿ ಶಂಕರ್ ಎನ್, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಧಕೃಷ್ಣ, ಆಡಳಿತಾಧಿಕಾರಿ ಚಂದ್ರಶೇಖರ್, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಸೇಷಪ್ಪ ಸಾಲಿಯಾನ್, ಬಾರ್ಯ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಪಿ. ಕೆ. ಉಸ್ಮಾನ್, ಮಾಜಿ ಸದಸ್ಯೆ ಉಷಾ ಶರತ್, ಕಾರ್ಯದರ್ಶಿ ಶೀಲಾ, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಂದರ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅರಿವು ಕೇಂದ್ರ ಮೇಲ್ವಿಚಾರಕರು, ವಿಶೇಷ ಚೇತನ ಕಾರ್ಯಕರ್ತೆ, ಕನಸು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಪುಷ್ಪಾ ನಮನ ಸಲ್ಲಿಸಿ ಭಾವುಕರಾದರು.

Related posts

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya
error: Content is protected !!